22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

ಅಳದಂಗಡಿ: ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.‌ಪದ್ಮಪ್ರಸಾದ್ ಅಜಿಲರವರು ಸ್ವಾಗತಿಸಿ ಗೌರವಿಸಿದರು.
‌‌ಈ ಸಂದರ್ಭದಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲ, ಚಾವಡಿ ನಾಯಕ ರಾಜಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related posts

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!