July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಕನ್ಯಾಡಿ: ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು
ಸ್ವಾಗತಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ ಕೆ. ಎಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಹರೀಶ್ ಪೂಂಜ, ಕಿಯೋನಿಕ್ಸ್ ಅಧ್ಯಕ್ಷ ಹರೀಶಕೃಷ್ಣ ಬಂಟ್ವಾಳ,ವಿಜಯ ಸಂಕಲ್ಪ ಯಾತ್ರೆ ಯ ಸಹ ಸಂಚಾಲಕ ದತ್ತಾತ್ರೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಇನ್ನಿತರರು ಹಾಜರಿದ್ದರು.

Related posts

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya
error: Content is protected !!