25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಕನ್ಯಾಡಿ: ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು
ಸ್ವಾಗತಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ ಕೆ. ಎಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಹರೀಶ್ ಪೂಂಜ, ಕಿಯೋನಿಕ್ಸ್ ಅಧ್ಯಕ್ಷ ಹರೀಶಕೃಷ್ಣ ಬಂಟ್ವಾಳ,ವಿಜಯ ಸಂಕಲ್ಪ ಯಾತ್ರೆ ಯ ಸಹ ಸಂಚಾಲಕ ದತ್ತಾತ್ರೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಇನ್ನಿತರರು ಹಾಜರಿದ್ದರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya
error: Content is protected !!