July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ (ರಿ) ಬರೆಂಗಾಯ ನಿಡ್ಲೆ ಬೆಳ್ತಂಗಡಿ ಇದರ ವತಿಯಿಂದ

ಮಜಲಿಮಾರು ಸಂಜೀವ ಗೌಡರ ಮಗಳು ಕುಮಾರಿ ದೀಪಿಕಾ ಎಂ. ಇವರಿಗೆ ” ಅಸ್ತಿಮಜ್ಜೆ ಶಸ್ತ್ರಚಿಕಿತ್ಸೆ” ಗೆ ರೂ. 2,53,500
ರೂ ( ಎರಡು ಲಕ್ಷ ದ ಐವತ್ತಾಮೂರು ಸಾವಿರದ ಐನ್ನೂರು ) ರೂ ಗಳನ್ನು ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಅವರ ಮನೆಗೆ ತೆರಳಿ ಚೆಕ್ ಹಸ್ತಾಂತರಿಸಲಾಯಿತು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!