23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!