27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!