September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!