22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!