23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya
error: Content is protected !!