September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya
error: Content is protected !!