22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya
error: Content is protected !!