25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ (ರಿ) ಬರೆಂಗಾಯ ನಿಡ್ಲೆ ಬೆಳ್ತಂಗಡಿ ಇದರ ವತಿಯಿಂದ

ಮಜಲಿಮಾರು ಸಂಜೀವ ಗೌಡರ ಮಗಳು ಕುಮಾರಿ ದೀಪಿಕಾ ಎಂ. ಇವರಿಗೆ ” ಅಸ್ತಿಮಜ್ಜೆ ಶಸ್ತ್ರಚಿಕಿತ್ಸೆ” ಗೆ ರೂ. 2,53,500
ರೂ ( ಎರಡು ಲಕ್ಷ ದ ಐವತ್ತಾಮೂರು ಸಾವಿರದ ಐನ್ನೂರು ) ರೂ ಗಳನ್ನು ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಅವರ ಮನೆಗೆ ತೆರಳಿ ಚೆಕ್ ಹಸ್ತಾಂತರಿಸಲಾಯಿತು.

Related posts

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!