July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ (ರಿ) ಬರೆಂಗಾಯ ನಿಡ್ಲೆ ಬೆಳ್ತಂಗಡಿ ಇದರ ವತಿಯಿಂದ

ಮಜಲಿಮಾರು ಸಂಜೀವ ಗೌಡರ ಮಗಳು ಕುಮಾರಿ ದೀಪಿಕಾ ಎಂ. ಇವರಿಗೆ ” ಅಸ್ತಿಮಜ್ಜೆ ಶಸ್ತ್ರಚಿಕಿತ್ಸೆ” ಗೆ ರೂ. 2,53,500
ರೂ ( ಎರಡು ಲಕ್ಷ ದ ಐವತ್ತಾಮೂರು ಸಾವಿರದ ಐನ್ನೂರು ) ರೂ ಗಳನ್ನು ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಅವರ ಮನೆಗೆ ತೆರಳಿ ಚೆಕ್ ಹಸ್ತಾಂತರಿಸಲಾಯಿತು.

Related posts

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!