23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

ಬಂದಾರು: ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಕುಂಬುಡಂಗೆ ಮನೆ ನಿವಾಸಿ ಶ್ರೀಮತಿ ಜಾನಕಿ ಮತ್ತು ದಿ.ದೊಲ್ಲಗೌಡರ ಪುತ್ರ ಗಿರೀಶ್ ಬಿ.ಕೆ. ಇವರ ವಿವಾಹವು ಕಡಬ ತಾಲೂಕು, ಕೊಯಿಲ ಗ್ರಾಮದ ನೂಜಿ ಮನೆ ಶ್ರೀಮತಿ ಪದ್ಮಾವತಿ ಮತ್ತು ಶ್ರೀ ಜನಾರ್ದನ ಗೌಡರ ಪುತ್ರಿ ಧನ್ಯಶ್ರೀರೊಂದಿಗೆ ಮಾರ್ಚ್ 13ರಂದು ಬಂದಾರು ವರನ ಮನೆಯಲ್ಲಿ ನಡೆಯಿತು.

Related posts

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya
error: Content is protected !!