April 11, 2025
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು


ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯ (80ವ) ಸಾವನ್ನಪ್ಪದವರು. ಮಾ.12 ರಂದು ಉಜಿರೆಗೆ ಹೋಗಿ ಬರುತ್ತೇನೆಂದು ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮರುದಿನ ಮಾ.13 ರಂದು ಪರಿಚಯದವರೋವ೯ರು ಅವರ ಪುತ್ರ ರಾಘವ ಆಚಾಯ೯ ದೂರವಾಣಿ ಕರೆಮಾಡಿ ನಿಮ್ಮ ತಂದೆ ಉಜಿರೆ ಗ್ರಾಮದ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿದ್ದರು. ಅದರಂತೆ ಅವರ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಮಲಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿದರು. ಈ ಬಗ್ಗೆ ರಾಘವ ಆಚಾಯ೯ ಅವರು ನೀಡಿದ ದೂರರಿನಂತೆ ಧಮ೯ಸ್ಥಳ ಠಾಣೆಯಲ್ಲಿ ಯುಡಿಆರ್ ಸಂ 10/2023 ಕಲಂ:174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya
error: Content is protected !!