25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ

ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರ ಪುತ್ರ ಸುದಿನ ಕುಮಾರ ಇವರ ವಿವಾಹವು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಕತ್ರಿಬೈಲು ಸನ್ನಿಧಿ ಮೂಡಾಯೂರು ಎಂಬಲ್ಲಿರುವ ಕತ್ರಿಬೈಲು

ಶಂಕರನಾರಾಯಣ ಭಟ್ಟರ ಮಗ ವೆಂಕಟೇಶ್ವರ ಶಮ೯ರ ಪುತ್ರಿ ಪೂವಿ೯ ಅವರೊಂದಿಗೆ ಮಾ.10ರಂದು ʻಸನ್ನಿಧಿ ಮೂಡಾಯೂರು ಮನೆಯಲ್ಲಿ ಜರುಗಿತು. ಮರುದಿನ ಉಜಿರೆ ಶ್ರೀ ಜನಾದ೯ನ ಸ್ವಾಮಿ ದೇವಸ್ಥಾನದ ʻಶ್ರೀ ಕೃಷ್ಣಾನುಗ್ರಹ ಸಭಾಭವನʼದಲ್ಲಿ ವಧೂಗೃಹ ಪ್ರವೇಶಾಂಗ ಸಮಾರಂಭ ನಡೆಯಿತು. ತಾಲೂಕಿನಾದ್ಯಂತ ಗಣ್ಯರು, ಬಂಧು, ಮಿತ್ರರು, ಕುಟಂಬಸ್ಥರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!