July 23, 2026
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ

ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರ ಪುತ್ರ ಸುದಿನ ಕುಮಾರ ಇವರ ವಿವಾಹವು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಕತ್ರಿಬೈಲು ಸನ್ನಿಧಿ ಮೂಡಾಯೂರು ಎಂಬಲ್ಲಿರುವ ಕತ್ರಿಬೈಲು

ಶಂಕರನಾರಾಯಣ ಭಟ್ಟರ ಮಗ ವೆಂಕಟೇಶ್ವರ ಶಮ೯ರ ಪುತ್ರಿ ಪೂವಿ೯ ಅವರೊಂದಿಗೆ ಮಾ.10ರಂದು ʻಸನ್ನಿಧಿ ಮೂಡಾಯೂರು ಮನೆಯಲ್ಲಿ ಜರುಗಿತು. ಮರುದಿನ ಉಜಿರೆ ಶ್ರೀ ಜನಾದ೯ನ ಸ್ವಾಮಿ ದೇವಸ್ಥಾನದ ʻಶ್ರೀ ಕೃಷ್ಣಾನುಗ್ರಹ ಸಭಾಭವನʼದಲ್ಲಿ ವಧೂಗೃಹ ಪ್ರವೇಶಾಂಗ ಸಮಾರಂಭ ನಡೆಯಿತು. ತಾಲೂಕಿನಾದ್ಯಂತ ಗಣ್ಯರು, ಬಂಧು, ಮಿತ್ರರು, ಕುಟಂಬಸ್ಥರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

Related posts

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya
error: Content is protected !!