25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು


ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯ (80ವ) ಸಾವನ್ನಪ್ಪದವರು. ಮಾ.12 ರಂದು ಉಜಿರೆಗೆ ಹೋಗಿ ಬರುತ್ತೇನೆಂದು ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮರುದಿನ ಮಾ.13 ರಂದು ಪರಿಚಯದವರೋವ೯ರು ಅವರ ಪುತ್ರ ರಾಘವ ಆಚಾಯ೯ ದೂರವಾಣಿ ಕರೆಮಾಡಿ ನಿಮ್ಮ ತಂದೆ ಉಜಿರೆ ಗ್ರಾಮದ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿದ್ದರು. ಅದರಂತೆ ಅವರ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಮಲಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿದರು. ಈ ಬಗ್ಗೆ ರಾಘವ ಆಚಾಯ೯ ಅವರು ನೀಡಿದ ದೂರರಿನಂತೆ ಧಮ೯ಸ್ಥಳ ಠಾಣೆಯಲ್ಲಿ ಯುಡಿಆರ್ ಸಂ 10/2023 ಕಲಂ:174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!