September 6, 2026
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು


ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯ (80ವ) ಸಾವನ್ನಪ್ಪದವರು. ಮಾ.12 ರಂದು ಉಜಿರೆಗೆ ಹೋಗಿ ಬರುತ್ತೇನೆಂದು ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮರುದಿನ ಮಾ.13 ರಂದು ಪರಿಚಯದವರೋವ೯ರು ಅವರ ಪುತ್ರ ರಾಘವ ಆಚಾಯ೯ ದೂರವಾಣಿ ಕರೆಮಾಡಿ ನಿಮ್ಮ ತಂದೆ ಉಜಿರೆ ಗ್ರಾಮದ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿದ್ದರು. ಅದರಂತೆ ಅವರ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಮಲಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿದರು. ಈ ಬಗ್ಗೆ ರಾಘವ ಆಚಾಯ೯ ಅವರು ನೀಡಿದ ದೂರರಿನಂತೆ ಧಮ೯ಸ್ಥಳ ಠಾಣೆಯಲ್ಲಿ ಯುಡಿಆರ್ ಸಂ 10/2023 ಕಲಂ:174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya
error: Content is protected !!