July 23, 2026
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು


ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯ (80ವ) ಸಾವನ್ನಪ್ಪದವರು. ಮಾ.12 ರಂದು ಉಜಿರೆಗೆ ಹೋಗಿ ಬರುತ್ತೇನೆಂದು ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮರುದಿನ ಮಾ.13 ರಂದು ಪರಿಚಯದವರೋವ೯ರು ಅವರ ಪುತ್ರ ರಾಘವ ಆಚಾಯ೯ ದೂರವಾಣಿ ಕರೆಮಾಡಿ ನಿಮ್ಮ ತಂದೆ ಉಜಿರೆ ಗ್ರಾಮದ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿದ್ದರು. ಅದರಂತೆ ಅವರ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಮಲಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿದರು. ಈ ಬಗ್ಗೆ ರಾಘವ ಆಚಾಯ೯ ಅವರು ನೀಡಿದ ದೂರರಿನಂತೆ ಧಮ೯ಸ್ಥಳ ಠಾಣೆಯಲ್ಲಿ ಯುಡಿಆರ್ ಸಂ 10/2023 ಕಲಂ:174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!