25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ

ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರ ಪುತ್ರ ಸುದಿನ ಕುಮಾರ ಇವರ ವಿವಾಹವು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಕತ್ರಿಬೈಲು ಸನ್ನಿಧಿ ಮೂಡಾಯೂರು ಎಂಬಲ್ಲಿರುವ ಕತ್ರಿಬೈಲು

ಶಂಕರನಾರಾಯಣ ಭಟ್ಟರ ಮಗ ವೆಂಕಟೇಶ್ವರ ಶಮ೯ರ ಪುತ್ರಿ ಪೂವಿ೯ ಅವರೊಂದಿಗೆ ಮಾ.10ರಂದು ʻಸನ್ನಿಧಿ ಮೂಡಾಯೂರು ಮನೆಯಲ್ಲಿ ಜರುಗಿತು. ಮರುದಿನ ಉಜಿರೆ ಶ್ರೀ ಜನಾದ೯ನ ಸ್ವಾಮಿ ದೇವಸ್ಥಾನದ ʻಶ್ರೀ ಕೃಷ್ಣಾನುಗ್ರಹ ಸಭಾಭವನʼದಲ್ಲಿ ವಧೂಗೃಹ ಪ್ರವೇಶಾಂಗ ಸಮಾರಂಭ ನಡೆಯಿತು. ತಾಲೂಕಿನಾದ್ಯಂತ ಗಣ್ಯರು, ಬಂಧು, ಮಿತ್ರರು, ಕುಟಂಬಸ್ಥರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya
error: Content is protected !!