25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ

ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರ ಪುತ್ರ ಸುದಿನ ಕುಮಾರ ಇವರ ವಿವಾಹವು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಕತ್ರಿಬೈಲು ಸನ್ನಿಧಿ ಮೂಡಾಯೂರು ಎಂಬಲ್ಲಿರುವ ಕತ್ರಿಬೈಲು

ಶಂಕರನಾರಾಯಣ ಭಟ್ಟರ ಮಗ ವೆಂಕಟೇಶ್ವರ ಶಮ೯ರ ಪುತ್ರಿ ಪೂವಿ೯ ಅವರೊಂದಿಗೆ ಮಾ.10ರಂದು ʻಸನ್ನಿಧಿ ಮೂಡಾಯೂರು ಮನೆಯಲ್ಲಿ ಜರುಗಿತು. ಮರುದಿನ ಉಜಿರೆ ಶ್ರೀ ಜನಾದ೯ನ ಸ್ವಾಮಿ ದೇವಸ್ಥಾನದ ʻಶ್ರೀ ಕೃಷ್ಣಾನುಗ್ರಹ ಸಭಾಭವನʼದಲ್ಲಿ ವಧೂಗೃಹ ಪ್ರವೇಶಾಂಗ ಸಮಾರಂಭ ನಡೆಯಿತು. ತಾಲೂಕಿನಾದ್ಯಂತ ಗಣ್ಯರು, ಬಂಧು, ಮಿತ್ರರು, ಕುಟಂಬಸ್ಥರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

Related posts

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!