25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು


ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯ (80ವ) ಸಾವನ್ನಪ್ಪದವರು. ಮಾ.12 ರಂದು ಉಜಿರೆಗೆ ಹೋಗಿ ಬರುತ್ತೇನೆಂದು ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮರುದಿನ ಮಾ.13 ರಂದು ಪರಿಚಯದವರೋವ೯ರು ಅವರ ಪುತ್ರ ರಾಘವ ಆಚಾಯ೯ ದೂರವಾಣಿ ಕರೆಮಾಡಿ ನಿಮ್ಮ ತಂದೆ ಉಜಿರೆ ಗ್ರಾಮದ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿದ್ದರು. ಅದರಂತೆ ಅವರ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಮಲಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿದರು. ಈ ಬಗ್ಗೆ ರಾಘವ ಆಚಾಯ೯ ಅವರು ನೀಡಿದ ದೂರರಿನಂತೆ ಧಮ೯ಸ್ಥಳ ಠಾಣೆಯಲ್ಲಿ ಯುಡಿಆರ್ ಸಂ 10/2023 ಕಲಂ:174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!