July 23, 2026
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ

ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರ ಪುತ್ರ ಸುದಿನ ಕುಮಾರ ಇವರ ವಿವಾಹವು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಕತ್ರಿಬೈಲು ಸನ್ನಿಧಿ ಮೂಡಾಯೂರು ಎಂಬಲ್ಲಿರುವ ಕತ್ರಿಬೈಲು

ಶಂಕರನಾರಾಯಣ ಭಟ್ಟರ ಮಗ ವೆಂಕಟೇಶ್ವರ ಶಮ೯ರ ಪುತ್ರಿ ಪೂವಿ೯ ಅವರೊಂದಿಗೆ ಮಾ.10ರಂದು ʻಸನ್ನಿಧಿ ಮೂಡಾಯೂರು ಮನೆಯಲ್ಲಿ ಜರುಗಿತು. ಮರುದಿನ ಉಜಿರೆ ಶ್ರೀ ಜನಾದ೯ನ ಸ್ವಾಮಿ ದೇವಸ್ಥಾನದ ʻಶ್ರೀ ಕೃಷ್ಣಾನುಗ್ರಹ ಸಭಾಭವನʼದಲ್ಲಿ ವಧೂಗೃಹ ಪ್ರವೇಶಾಂಗ ಸಮಾರಂಭ ನಡೆಯಿತು. ತಾಲೂಕಿನಾದ್ಯಂತ ಗಣ್ಯರು, ಬಂಧು, ಮಿತ್ರರು, ಕುಟಂಬಸ್ಥರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

Related posts

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya
error: Content is protected !!