25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ

ಸುರಕ್ಷಾ ನಿಲಯದ ಭಾರತೀಯ ಭೂ ಸೇನೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರ ಪುತ್ರ ಸುದಿನ ಕುಮಾರ ಇವರ ವಿವಾಹವು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಕತ್ರಿಬೈಲು ಸನ್ನಿಧಿ ಮೂಡಾಯೂರು ಎಂಬಲ್ಲಿರುವ ಕತ್ರಿಬೈಲು

ಶಂಕರನಾರಾಯಣ ಭಟ್ಟರ ಮಗ ವೆಂಕಟೇಶ್ವರ ಶಮ೯ರ ಪುತ್ರಿ ಪೂವಿ೯ ಅವರೊಂದಿಗೆ ಮಾ.10ರಂದು ʻಸನ್ನಿಧಿ ಮೂಡಾಯೂರು ಮನೆಯಲ್ಲಿ ಜರುಗಿತು. ಮರುದಿನ ಉಜಿರೆ ಶ್ರೀ ಜನಾದ೯ನ ಸ್ವಾಮಿ ದೇವಸ್ಥಾನದ ʻಶ್ರೀ ಕೃಷ್ಣಾನುಗ್ರಹ ಸಭಾಭವನʼದಲ್ಲಿ ವಧೂಗೃಹ ಪ್ರವೇಶಾಂಗ ಸಮಾರಂಭ ನಡೆಯಿತು. ತಾಲೂಕಿನಾದ್ಯಂತ ಗಣ್ಯರು, ಬಂಧು, ಮಿತ್ರರು, ಕುಟಂಬಸ್ಥರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

Related posts

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
error: Content is protected !!