March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ.


ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ ಇವರು ಎರ್ಮಾಲ್ ಪಲ್ಕೆಯಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.
ಸ್ಥಳೀಯರುಹೇಳುವ ಪ್ರಕಾರ ಪ್ರವೀಣ್ ಎರ್ಮಾಲ್ ಪಲ್ಕೆ ಅಥವಾ ಕಡಿರುದ್ಯಾವರ ಮೂಲದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಈಗಾಗಲೇ ಸ್ಥಳೀಯರು, ಗ್ರಾಮ ಪಂಚಾಯತ್ ಮುಖಂಡರು ಸ್ಥಳದಲ್ಲಿದ್ದು ಘಟನೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಸಾವಿನ ಸ್ವಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya
error: Content is protected !!