September 6, 2026
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು

ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ ಮಾತೆಯ ಸನ್ನಿದಿಯಲ್ಲಿ ಮಾ.14ರಂದು ಜರುಗಿತು.


‌ ಸಂಜೆ 6 ಗಂಟೆಯಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆದು ರಾತ್ರಿ 8.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಈ‌ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭಜನಾ ಮಂಡಳಿ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya
error: Content is protected !!