July 23, 2026
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು

ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ ಮಾತೆಯ ಸನ್ನಿದಿಯಲ್ಲಿ ಮಾ.14ರಂದು ಜರುಗಿತು.


‌ ಸಂಜೆ 6 ಗಂಟೆಯಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆದು ರಾತ್ರಿ 8.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಈ‌ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭಜನಾ ಮಂಡಳಿ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!