29.2 C
ಪುತ್ತೂರು, ಬೆಳ್ತಂಗಡಿ
September 9, 2026
ತಾಲೂಕು ಸುದ್ದಿ

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರು ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ. 17ರಂದು ಶುಕ್ರವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ,33/11 ಕೆವಿ ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾ
ಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಉಜಿರೆ: ಮನರಂಜನಾ ಕ್ಷೇತ್ರದಲ್ಲಿ ಎಐ ಬಳಕೆ ಕುರಿತು ವಿಶೇಷ ಉಪನ್ಯಾಸ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya
error: Content is protected !!