22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ.


ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ ಇವರು ಎರ್ಮಾಲ್ ಪಲ್ಕೆಯಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.
ಸ್ಥಳೀಯರುಹೇಳುವ ಪ್ರಕಾರ ಪ್ರವೀಣ್ ಎರ್ಮಾಲ್ ಪಲ್ಕೆ ಅಥವಾ ಕಡಿರುದ್ಯಾವರ ಮೂಲದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಈಗಾಗಲೇ ಸ್ಥಳೀಯರು, ಗ್ರಾಮ ಪಂಚಾಯತ್ ಮುಖಂಡರು ಸ್ಥಳದಲ್ಲಿದ್ದು ಘಟನೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಸಾವಿನ ಸ್ವಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Related posts

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ನಾಳೆ (ಜು.23) ದ.ಕ.ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿಷಯವಾರು ಸಂಘಗಳು ಮತ್ತು ಸ್ವಾಗತ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!