25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ.


ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ ಇವರು ಎರ್ಮಾಲ್ ಪಲ್ಕೆಯಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.
ಸ್ಥಳೀಯರುಹೇಳುವ ಪ್ರಕಾರ ಪ್ರವೀಣ್ ಎರ್ಮಾಲ್ ಪಲ್ಕೆ ಅಥವಾ ಕಡಿರುದ್ಯಾವರ ಮೂಲದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಈಗಾಗಲೇ ಸ್ಥಳೀಯರು, ಗ್ರಾಮ ಪಂಚಾಯತ್ ಮುಖಂಡರು ಸ್ಥಳದಲ್ಲಿದ್ದು ಘಟನೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಸಾವಿನ ಸ್ವಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!