38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು

ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ ಮಾತೆಯ ಸನ್ನಿದಿಯಲ್ಲಿ ಮಾ.14ರಂದು ಜರುಗಿತು.


‌ ಸಂಜೆ 6 ಗಂಟೆಯಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆದು ರಾತ್ರಿ 8.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಈ‌ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭಜನಾ ಮಂಡಳಿ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya
error: Content is protected !!