23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸರ್ಕಾರಿ ಇಲಾಖಾ ಸುದ್ದಿ

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರು ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ. 17ರಂದು ಶುಕ್ರವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ,33/11 ಕೆವಿ ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾ
ಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
error: Content is protected !!