25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸರ್ಕಾರಿ ಇಲಾಖಾ ಸುದ್ದಿ

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರು ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ. 17ರಂದು ಶುಕ್ರವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ,33/11 ಕೆವಿ ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾ
ಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya
error: Content is protected !!