April 2, 2025
ರಾಜ್ಯ ಸುದ್ದಿ

5ನೇ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ‌‌‌‌‌‌ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ

  • ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಕೋರ್ಟು ಸೂಚನೆ

ಬೆಂಗಳೂರು: 5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
10 ದಿನಗಳ ಬಳಿಕ ಅಂದರೆ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

5-8 ನೇ ತರಗತಿ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಆದ್ದರಿಂದ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.

Related posts

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya
error: Content is protected !!