July 23, 2026
ರಾಜ್ಯ ಸುದ್ದಿ

5ನೇ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ‌‌‌‌‌‌ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ

  • ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಕೋರ್ಟು ಸೂಚನೆ

ಬೆಂಗಳೂರು: 5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
10 ದಿನಗಳ ಬಳಿಕ ಅಂದರೆ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

5-8 ನೇ ತರಗತಿ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಆದ್ದರಿಂದ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya
error: Content is protected !!