July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ.


ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ ಇವರು ಎರ್ಮಾಲ್ ಪಲ್ಕೆಯಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.
ಸ್ಥಳೀಯರುಹೇಳುವ ಪ್ರಕಾರ ಪ್ರವೀಣ್ ಎರ್ಮಾಲ್ ಪಲ್ಕೆ ಅಥವಾ ಕಡಿರುದ್ಯಾವರ ಮೂಲದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಈಗಾಗಲೇ ಸ್ಥಳೀಯರು, ಗ್ರಾಮ ಪಂಚಾಯತ್ ಮುಖಂಡರು ಸ್ಥಳದಲ್ಲಿದ್ದು ಘಟನೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಸಾವಿನ ಸ್ವಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Related posts

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!