September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ.


ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ ಇವರು ಎರ್ಮಾಲ್ ಪಲ್ಕೆಯಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.
ಸ್ಥಳೀಯರುಹೇಳುವ ಪ್ರಕಾರ ಪ್ರವೀಣ್ ಎರ್ಮಾಲ್ ಪಲ್ಕೆ ಅಥವಾ ಕಡಿರುದ್ಯಾವರ ಮೂಲದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಈಗಾಗಲೇ ಸ್ಥಳೀಯರು, ಗ್ರಾಮ ಪಂಚಾಯತ್ ಮುಖಂಡರು ಸ್ಥಳದಲ್ಲಿದ್ದು ಘಟನೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಸಾವಿನ ಸ್ವಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Related posts

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!