25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು

ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ ಮಾತೆಯ ಸನ್ನಿದಿಯಲ್ಲಿ ಮಾ.14ರಂದು ಜರುಗಿತು.


‌ ಸಂಜೆ 6 ಗಂಟೆಯಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆದು ರಾತ್ರಿ 8.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಈ‌ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭಜನಾ ಮಂಡಳಿ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya
error: Content is protected !!