25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು

ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ ಮಾತೆಯ ಸನ್ನಿದಿಯಲ್ಲಿ ಮಾ.14ರಂದು ಜರುಗಿತು.


‌ ಸಂಜೆ 6 ಗಂಟೆಯಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆದು ರಾತ್ರಿ 8.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಈ‌ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭಜನಾ ಮಂಡಳಿ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!