September 6, 2026
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು

ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ ಮಾತೆಯ ಸನ್ನಿದಿಯಲ್ಲಿ ಮಾ.14ರಂದು ಜರುಗಿತು.


‌ ಸಂಜೆ 6 ಗಂಟೆಯಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆದು ರಾತ್ರಿ 8.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಈ‌ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭಜನಾ ಮಂಡಳಿ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!