April 2, 2025
ಸರ್ಕಾರಿ ಇಲಾಖಾ ಸುದ್ದಿ

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರು ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ. 17ರಂದು ಶುಕ್ರವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ,33/11 ಕೆವಿ ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾ
ಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಶೃಂಗಾರಗೊಂಡ ಬೆಳ್ತಂಗಡಿ ತಾಲೂಕಿನ ಸರಕಾರಿ ಕಚೇರಿಗಳು

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!