July 23, 2026
ಅಪರಾಧ ಸುದ್ದಿ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಡಿಡುಪೆ-ಕಜಕ್ಕೆ ಹೋಗುವ ಡಾಮರು ಮಾರ್ಗದ ಎಡಬದಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸತೀಶ್ ಗೌಡ ಬಲಾಯಿದಡ್ಡು, ಮಲವಂತಿಗೆ ಇವರು ಅಕ್ರಮವಾಗಿ ಒಟ್ಟು. 4 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಯ ಅಧಿಕಾರಿಗಳು, ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ವಾಹನ ಹಾಗೂ ಸೊತ್ತಿನ ಮೌಲ್ಯ ಸುಮಾರು ರೂ. 76,200 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಸಯ್ಯದ್ ಶಬೀರ್ ಅಬಕಾರಿ ಕಾನ್ಸ್ ಟೇಬಲ್ ರವರಾದ ಭೋಜ ಕೆ, ವಿನೋಯ್ ಸಿ.ಜೆ ಮತ್ತು ವಾಹನ ಚಾಲಕರಾದ ನವೀನ್ ಕುಮಾರ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!