30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಡಿಡುಪೆ-ಕಜಕ್ಕೆ ಹೋಗುವ ಡಾಮರು ಮಾರ್ಗದ ಎಡಬದಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸತೀಶ್ ಗೌಡ ಬಲಾಯಿದಡ್ಡು, ಮಲವಂತಿಗೆ ಇವರು ಅಕ್ರಮವಾಗಿ ಒಟ್ಟು. 4 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಯ ಅಧಿಕಾರಿಗಳು, ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ವಾಹನ ಹಾಗೂ ಸೊತ್ತಿನ ಮೌಲ್ಯ ಸುಮಾರು ರೂ. 76,200 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಸಯ್ಯದ್ ಶಬೀರ್ ಅಬಕಾರಿ ಕಾನ್ಸ್ ಟೇಬಲ್ ರವರಾದ ಭೋಜ ಕೆ, ವಿನೋಯ್ ಸಿ.ಜೆ ಮತ್ತು ವಾಹನ ಚಾಲಕರಾದ ನವೀನ್ ಕುಮಾರ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿಹಣ ಅವ್ಯವಹಾರ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 14 ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya
error: Content is protected !!