April 2, 2025
ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

ಅಳದಂಗಡಿ: ಶ್ರೀ ಸತ್ಯದೇವತೆ ಸನ್ನಿಧಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರು ಕೊಡುಗೆಯಾಗಿ 75‌ ಕುರ್ಚಿ ಗಳನ್ನು ನೀಡಿದರು ಈ ಸಂಧರ್ಭದಲ್ಲಿ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಅವರನ್ನು
ಶಾಲು ಹಾಕಿ ಗೌರವಿಸಿ ಧನ್ಯವಾದ ತಿಳಿಸಿದರು.

Related posts

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!