ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಕೊಕ್ಕಡ :ಇಲ್ಲಿಯ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಇಸ್ಕಾನ್ ನ ಹರೀಶ್ ರವರು ಮಾ.17ರಂದು ಸಂಜೆ ಭೇಟಿ ನೀಡಿ ಮಾರ್ಗದರ್ಶನ ನೀಡಿದರು. ಈ ಸಂಧರ್ಭದಲ್ಲಿ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಗೋಶಾಲೆಯ ಮೇಲ್ವಿಚಾರಕರಾದ ಸದಾಶಿವ ಗೋಶಾಲೆಯ ಬಗ್ಗೆ ಮಾಹಿತಿ ನೀಡಿದರು.

Leave a Comment

error: Content is protected !!