September 6, 2026
ಗ್ರಾಮಾಂತರ ಸುದ್ದಿ

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

ಕೊಕ್ಕಡ :ಇಲ್ಲಿಯ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಇಸ್ಕಾನ್ ನ ಹರೀಶ್ ರವರು ಮಾ.17ರಂದು ಸಂಜೆ ಭೇಟಿ ನೀಡಿ ಮಾರ್ಗದರ್ಶನ ನೀಡಿದರು. ಈ ಸಂಧರ್ಭದಲ್ಲಿ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಗೋಶಾಲೆಯ ಮೇಲ್ವಿಚಾರಕರಾದ ಸದಾಶಿವ ಗೋಶಾಲೆಯ ಬಗ್ಗೆ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya
error: Content is protected !!