24 C
ಪುತ್ತೂರು, ಬೆಳ್ತಂಗಡಿ
June 8, 2025
ಅಪರಾಧ ಸುದ್ದಿ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಡಿಡುಪೆ-ಕಜಕ್ಕೆ ಹೋಗುವ ಡಾಮರು ಮಾರ್ಗದ ಎಡಬದಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸತೀಶ್ ಗೌಡ ಬಲಾಯಿದಡ್ಡು, ಮಲವಂತಿಗೆ ಇವರು ಅಕ್ರಮವಾಗಿ ಒಟ್ಟು. 4 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಯ ಅಧಿಕಾರಿಗಳು, ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ವಾಹನ ಹಾಗೂ ಸೊತ್ತಿನ ಮೌಲ್ಯ ಸುಮಾರು ರೂ. 76,200 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಸಯ್ಯದ್ ಶಬೀರ್ ಅಬಕಾರಿ ಕಾನ್ಸ್ ಟೇಬಲ್ ರವರಾದ ಭೋಜ ಕೆ, ವಿನೋಯ್ ಸಿ.ಜೆ ಮತ್ತು ವಾಹನ ಚಾಲಕರಾದ ನವೀನ್ ಕುಮಾರ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
error: Content is protected !!