July 23, 2026
ಅಪರಾಧ ಸುದ್ದಿ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಡಿಡುಪೆ-ಕಜಕ್ಕೆ ಹೋಗುವ ಡಾಮರು ಮಾರ್ಗದ ಎಡಬದಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸತೀಶ್ ಗೌಡ ಬಲಾಯಿದಡ್ಡು, ಮಲವಂತಿಗೆ ಇವರು ಅಕ್ರಮವಾಗಿ ಒಟ್ಟು. 4 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಯ ಅಧಿಕಾರಿಗಳು, ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ವಾಹನ ಹಾಗೂ ಸೊತ್ತಿನ ಮೌಲ್ಯ ಸುಮಾರು ರೂ. 76,200 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಸಯ್ಯದ್ ಶಬೀರ್ ಅಬಕಾರಿ ಕಾನ್ಸ್ ಟೇಬಲ್ ರವರಾದ ಭೋಜ ಕೆ, ವಿನೋಯ್ ಸಿ.ಜೆ ಮತ್ತು ವಾಹನ ಚಾಲಕರಾದ ನವೀನ್ ಕುಮಾರ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya
error: Content is protected !!