September 6, 2026
ಅಪರಾಧ ಸುದ್ದಿ

ಅಕ್ರಮ ಗಾಂಜಾ ಮಾರಾಟ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರನ್ನು ಪುತ್ತೂರು ಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಾ. 17 ರಂದು ವರದಿಯಾಗಿದೆ.

ಇಳಂತಿಲ ಗ್ರಾಮದ ನೇಜಿಕಾರು-ಅಂಬೋಟ್ಟು ಮನೆಯ
ಶಾಫಿ ( 30 ವರ್ಷ) ಹಾಗೂ ಕಬಕ ಪುತ್ತೂರುನ ರಫೀಕ್‌ @ ಮುನ್ನಾ ಬಂಧಿತರಾದವರು. ಆರೋಪಿಗಳಿಂದ
ರೂ. 6 ಸಾವಿರ ಮೌಲ್ಯದ 190 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ 5 ಮಾದಕ ದ್ರವ್ಯ ನಿಷೇದ ಕಾಯ್ದೆ ಪ್ರಕರಣಗಳು ನಿನ್ನೆ ದಾಖಲಾಗಿರುತ್ತದೆ.

Related posts

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

Suddi Udaya

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!